23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ಇಲ್ಲಿಯ ತಾಲೂಕು ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜು.15 ರಂದು ನಡೆಸಲಾಯಿತು.

ಶಿಬಿರವು ವಿಕಲಚೇತನ ಮೇಲ್ವಿಚಾರಕ (MRW ) ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು. ಶಿಬಿರದಲ್ಲಿ ತಾಲೂಕಿನ ನಗರ ಪುನರ್ ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು , ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲಾಯಿತು.

Related posts

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!