25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ಇಲ್ಲಿಯ ತಾಲೂಕು ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜು.15 ರಂದು ನಡೆಸಲಾಯಿತು.

ಶಿಬಿರವು ವಿಕಲಚೇತನ ಮೇಲ್ವಿಚಾರಕ (MRW ) ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು. ಶಿಬಿರದಲ್ಲಿ ತಾಲೂಕಿನ ನಗರ ಪುನರ್ ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು , ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲಾಯಿತು.

Related posts

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!