July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.15ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು.

ಗ್ರಾ.ಪಂ.ಅಧ್ಯಕ್ಷ ವಿನಯಚಂದ್ರ, ಉಪಾಧ್ಯಕ್ಷೆ ವಿಜಯ, ಗ್ರಾಮ ಪಂಚಾಯತ್ ಸದಸ್ಯರು, ಉಪ ತಹಶೀಲ್ದಾರ್ ಜಯ ಕೆ., ತಾ.ಪಂ.ಇಒ ಭವಾನಿ ಶಂಕರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya
error: Content is protected !!