26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

ನಾರಾವಿ ಸರಕಾರಿ ಉನ್ನತೀ ಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೆಯಾನ್, ನೇಮ್ ಸ್ಟಿಕ್ಕರ್, ಜಾಮಿಟ್ರಿ ಬಾಕ್ಸ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ವಾಹಿನಿಯ ಸಕ್ರಿಯ ಸದಸ್ಯೆ ಹಿರಿಯರಾದ, ಶಾಲೆಯ ನಿವೃತ್ತ ಶಿಕ್ಷಕಿ ಪ್ರೇಮಾ ಭಟ್ ರವರು ವಿದ್ಯಾರ್ಥಿಗಳಲ್ಲಿ ಮಾತನಾಡಿ, ತಮ್ಮ ಬಳಗದ ವಿದ್ಯಾರ್ಥಿಗಳ ಸೇವಾ ತತ್ಪರತೆಯನ್ನು ಕೊಂಡಾಡುತ್ತಾ ವಿದ್ಯಾರ್ಥಿಗಳೆಲ್ಲರೂ ಚೆನ್ನಾಗಿ ಓದಿ ಜಾಣರಾಗಬೇಕು ,ಉತ್ತಮ ಪ್ರಜೆಗಳಾಗಬೇಕು ಹೇಳಿದರು.

ಮುಖ್ಯ ಗುರುಗಳಾದ ಪ್ರಭಾಕರ್ ಎನ್ . ಇವರು ಮಾತನಾಡಿ, ವಿದ್ಯಾ ವಾಹಿನಿ ಬಳಗದ ಕಾರ್ಯವೈಖರಿ, ಸೇವೆಯ ಗುಣವನ್ನು ಶ್ಲಾಘಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಸಹಕಾರವನ್ನು ನೀಡಿದರು.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya
error: Content is protected !!