25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

ಅಳದಂಗಡಿ: ಸುಲ್ಕೇರಿಮೊಗ್ರು ಗ್ರಾಮದ ಅದ್ಭುತ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ (50 ವ) ಅವರು ಅಸೌಖ್ಯದಿಂದ ಜು. 15 ರಂದು ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ದೇವಸ್ಥಾನ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ಹಾಗೂ ನಾದಸ್ವರದ ಮೂಲಕ ಚಿರಪರಿಚಿತರಾಗಿದ್ದ ಗಣೇಶ್ ಪೂಜಾರಿಯವರಿಗೆ ಕಳೆದ ಏಳೆಂಟು ತಿಂಗಳ ಹಿಂದೆ ಅನಾರೋಗ್ಯ ಕಾಡಿತ್ತು. ಹಲವು ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ತೀವ್ರವಾಗಿ ಬಾಧಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದರು.ಇದೀಗ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಸಮಾಜದಲ್ಲಿ ಇವರನ್ನು ಬ್ಯಾಂಡ್ ಗಣೇಶ್ ಪೂಜಾರಿ ಎಂದು ಕರೆಯಲಾಗುತ್ತಿತ್ತು.ಎಲ್ಲರೊಂದಿಗೂ ನಗು ಮೊಗದಿಂದ ಇರುತ್ತಿದ್ದರು.

ಮೃತರು ಪತ್ನಿ ಚಂದ್ರಾವತಿ, ಒರ್ವ ಪುತ್ರ ಶೈಲೇಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya
error: Content is protected !!