25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಬಡಗಕಾರಂದೂರು ಸ. ಉ. ಪ್ರಾ.ಶಾಲೆಯಲ್ಲಿ ಶ್ರೀಮತಿ ಆಶಾ ಹರೀಶ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಪೂಜಾ ಸಮಿತಿ ರಚನೆಯಾಯಿತು.

ವೇದಿಕೆಯಲ್ಲಿ ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲ್ಯಾನ್ ಬಿ., ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ, ಹರೀಶ್ ಆಚಾರ್ಯ, ಎ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್, ಬಿ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್, ಜನಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಎ. ಬಿ. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನವಾಗಿ ಅಧ್ಯಕ್ಷರಾಗಿ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪ ಆನಂದ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ ಉಮೇಶ್ ಕುಲಾಲ್, ಕೋಶಾಧಿಕಾರಿಯಾಗಿ ಶ್ರೀಮತಿ ಸುನೀತಾ ಶ್ರೀಧರ್, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುಮಿತ್ರ ಆಯ್ಕೆ ಮಾಡಲಾಯಿತು.

ಶ್ರೀನಿವಾಸ್ ಸ್ವಾಗತಿಸಿ, ಮಂಜುನಾಥ ಆಚಾರ್ಯ ನಿರೂಪಿಸಿದರು.

Related posts

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya
error: Content is protected !!