23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಬಡಗಕಾರಂದೂರು ಸ. ಉ. ಪ್ರಾ.ಶಾಲೆಯಲ್ಲಿ ಶ್ರೀಮತಿ ಆಶಾ ಹರೀಶ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಪೂಜಾ ಸಮಿತಿ ರಚನೆಯಾಯಿತು.

ವೇದಿಕೆಯಲ್ಲಿ ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲ್ಯಾನ್ ಬಿ., ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ, ಹರೀಶ್ ಆಚಾರ್ಯ, ಎ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್, ಬಿ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್, ಜನಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಎ. ಬಿ. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನವಾಗಿ ಅಧ್ಯಕ್ಷರಾಗಿ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪ ಆನಂದ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ ಉಮೇಶ್ ಕುಲಾಲ್, ಕೋಶಾಧಿಕಾರಿಯಾಗಿ ಶ್ರೀಮತಿ ಸುನೀತಾ ಶ್ರೀಧರ್, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುಮಿತ್ರ ಆಯ್ಕೆ ಮಾಡಲಾಯಿತು.

ಶ್ರೀನಿವಾಸ್ ಸ್ವಾಗತಿಸಿ, ಮಂಜುನಾಥ ಆಚಾರ್ಯ ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya
error: Content is protected !!