September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

ಕಕ್ಕಿಂಜೆ: ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಗಾಂಧಿನಗರ ನಿವಾಸಿ ರವಿ ಗುರುಸ್ವಾಮಿ (62ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.15 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಗುರುಸ್ವಾಮಿಯಾಗಿ ಸುಮಾರು 36 ವರ್ಷಗಳ ಕಾಲ‌ ಮಾಲೆ ಹಾಕಿ ಶಬರಿಮಲೆಗೆ ಹೋಗಿದ್ದರು.

ಮೃತರು ಪತ್ನಿ,ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya
error: Content is protected !!