24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

ಕಕ್ಕಿಂಜೆ: ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಗಾಂಧಿನಗರ ನಿವಾಸಿ ರವಿ ಗುರುಸ್ವಾಮಿ (62ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.15 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಗುರುಸ್ವಾಮಿಯಾಗಿ ಸುಮಾರು 36 ವರ್ಷಗಳ ಕಾಲ‌ ಮಾಲೆ ಹಾಕಿ ಶಬರಿಮಲೆಗೆ ಹೋಗಿದ್ದರು.

ಮೃತರು ಪತ್ನಿ,ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya
error: Content is protected !!