ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಯಕ್ಷಗಾನ ಹಿಮ್ಮೇಳ ಗುರುಗಳಾದ ಶ್ರೀ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಯಕ್ಷಗಾನ ಹಿಮ್ಮೇಳ ತರಬೇತಿ ಕೇಂದ್ರದಲ್ಲಿ ಗುರುವಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಯಕ್ಷಭಾರತಿ ಸಂಚಾಲಕ ಮಹೇಶ ಕನ್ಯಾಡಿ, ಲlರವೀಂದ್ರ ಶೆಟ್ಟಿ ಬಳೆಂಜ, ಹಿಮ್ಮೇಳ ವಾದಕರು ಹಿರಿಯರೂ ಆದ ವಾಸುದೇವ ಆಚಾರ್ಯ ಉಜಿರೆ ಉಪಸ್ಥಿತರಿದ್ದರು.











