24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಯಕ್ಷಗಾನ ಹಿಮ್ಮೇಳ ಗುರುಗಳಾದ ಶ್ರೀ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಯಕ್ಷಗಾನ ಹಿಮ್ಮೇಳ ತರಬೇತಿ ಕೇಂದ್ರದಲ್ಲಿ ಗುರುವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಸಂಚಾಲಕ ಮಹೇಶ ಕನ್ಯಾಡಿ, ಲlರವೀಂದ್ರ ಶೆಟ್ಟಿ ಬಳೆಂಜ, ಹಿಮ್ಮೇಳ ವಾದಕರು ಹಿರಿಯರೂ ಆದ ವಾಸುದೇವ ಆಚಾರ್ಯ ಉಜಿರೆ ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!