28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಯಕ್ಷಗಾನ ಹಿಮ್ಮೇಳ ಗುರುಗಳಾದ ಶ್ರೀ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಯಕ್ಷಗಾನ ಹಿಮ್ಮೇಳ ತರಬೇತಿ ಕೇಂದ್ರದಲ್ಲಿ ಗುರುವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಸಂಚಾಲಕ ಮಹೇಶ ಕನ್ಯಾಡಿ, ಲlರವೀಂದ್ರ ಶೆಟ್ಟಿ ಬಳೆಂಜ, ಹಿಮ್ಮೇಳ ವಾದಕರು ಹಿರಿಯರೂ ಆದ ವಾಸುದೇವ ಆಚಾರ್ಯ ಉಜಿರೆ ಉಪಸ್ಥಿತರಿದ್ದರು.

Related posts

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
error: Content is protected !!