25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಕೊಕ್ಕಡ: ಧರ್ಮಸ್ಥಳ ಹೆದ್ದಾರಿಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಜು.14 ರಂದು ರಾತ್ರಿ ಒಂಟಿ ಸಲಗವು ಹಲವರ ತೋಟಗಳಿಗೆ ದಾಳಿ ನಡೆಸಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಹತ್ತಿರದ ಪರಕೆ ವೆಂಕಟ್ರಮಣ ಭಟ್, ನಾಗೇಶ್ ಭಟ್, ವೆಂಕಟಕೃಷ್ಣ ಭಟ್ ,ಅಣ್ಣು ಹಾಗು ಆಂಬ್ರೋಸ್ ಇವರ ತೋಟ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಅಡಿಕೆ ತೋಟಗಳಿಗೆ ನುಗ್ಗಿ ಅಪಾರ ಬೆಳೆ ಹಾನಿ ಮಾಡಿದೆ.

Related posts

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!