September 6, 2026
ನಿಧನವರದಿ

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಕಂದಡಿಗುಡ್ಡೆ ಮಾತ್ರಶ್ರೀ ಕೃಪ ನಿವಾಸಿ ದಿ. ರಾಮಣ್ಣ ಶೆಟ್ಟಿ ಯವರ ಧರ್ಮಪತ್ನಿ ಶ್ರೀಮತಿ ಲೀಲಾವತಿ ಶೆಟ್ಟಿ (81ವ) ಇಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ನಾಲ್ಕು ಗಂಡು ಹಾಗೂ ಇಬ್ಬರು ಹೆಣ್ಣುಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕಳು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!