22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಪ್ರತಿ ವರ್ಷವಂತೆ ಈ ವರ್ಷವೂ ರಾಜ ಕೇಸರಿ ಸಂಘಟನೆ ವತಿಯಿಂದ ಅಟಿ ಅಮಾವಾಸ್ಯೆ ಆಚರಣೆ ಬಗ್ಗೆ ಜನರಿಗೆ ತಿಳಿಸುವ ಒಂದು ಪ್ರಯತ್ನ ಮಾಡುತ್ತಿದ್ದೇವೆ. ಜುಲೈ 24ರಂದು ಗುರುವಾರ ಬೆಳಿಗ್ಗೆ 6ರಿಂದ 10 ತನಕ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಆಟಿಯ ವಿಶೇಷತೆ ಹಾಗೂ ಕಷಾಯ ವಿತರಣೆ ನಡೆಯಲಿದೆ ಎಂದು ಸಂಸ್ಥಾಪಕರಾದ ದೀಪಕ್ ಜಿ ರವರು ಹೇಳಿದರು.

ಅವರು ಜು. 15ರಂದು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಈ ಸಂದರ್ಭದಲ್ಲಿ ಅಧ್ಯಕ್ಷ ಸತೀಶ್, ಗೌರವ ಸಲಹೆಗಾರದ ಪ್ರೇಮ್ ರಾಜ್ ಸಿಕ್ವೆರಾ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!