37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

ಬೆಳ್ತಂಗಡಿ; ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿ ಅನನ್ಯ ಭಟ್ ತಾಯಿ ಇಂದು ಸಂಜೆ ಎಸ್ಪಿ ಅವರಿಗೆ ದೂರು ನೀಡಿದ್ದಾರೆ.

ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಇಂದು 15ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಭೇಟಿ ನೀಡಿ ಪೊಲೀಸ್‌ ಅಧೀಕ್ಷಕರಿಗೆ ದೂರು ಅರ್ಜಿ ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್‌ ಅವರು ತಿಳಿಸಿದ್ದಾರೆ.

Related posts

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!