23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.15ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು.

ಗ್ರಾ.ಪಂ.ಅಧ್ಯಕ್ಷ ವಿನಯಚಂದ್ರ, ಉಪಾಧ್ಯಕ್ಷೆ ವಿಜಯ, ಗ್ರಾಮ ಪಂಚಾಯತ್ ಸದಸ್ಯರು, ಉಪ ತಹಶೀಲ್ದಾರ್ ಜಯ ಕೆ., ತಾ.ಪಂ.ಇಒ ಭವಾನಿ ಶಂಕರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಆಳ್ವಾಸ್ ‘ಪುನರ್ಜನ್ಮ’ ಕೇಂದ್ರದ 6ನೇ ವಾರ್ಷಿಕೋತ್ಸವ

Suddi Udaya
error: Content is protected !!