23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

ನಾರಾವಿ ಸರಕಾರಿ ಉನ್ನತೀ ಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೆಯಾನ್, ನೇಮ್ ಸ್ಟಿಕ್ಕರ್, ಜಾಮಿಟ್ರಿ ಬಾಕ್ಸ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ವಾಹಿನಿಯ ಸಕ್ರಿಯ ಸದಸ್ಯೆ ಹಿರಿಯರಾದ, ಶಾಲೆಯ ನಿವೃತ್ತ ಶಿಕ್ಷಕಿ ಪ್ರೇಮಾ ಭಟ್ ರವರು ವಿದ್ಯಾರ್ಥಿಗಳಲ್ಲಿ ಮಾತನಾಡಿ, ತಮ್ಮ ಬಳಗದ ವಿದ್ಯಾರ್ಥಿಗಳ ಸೇವಾ ತತ್ಪರತೆಯನ್ನು ಕೊಂಡಾಡುತ್ತಾ ವಿದ್ಯಾರ್ಥಿಗಳೆಲ್ಲರೂ ಚೆನ್ನಾಗಿ ಓದಿ ಜಾಣರಾಗಬೇಕು ,ಉತ್ತಮ ಪ್ರಜೆಗಳಾಗಬೇಕು ಹೇಳಿದರು.

ಮುಖ್ಯ ಗುರುಗಳಾದ ಪ್ರಭಾಕರ್ ಎನ್ . ಇವರು ಮಾತನಾಡಿ, ವಿದ್ಯಾ ವಾಹಿನಿ ಬಳಗದ ಕಾರ್ಯವೈಖರಿ, ಸೇವೆಯ ಗುಣವನ್ನು ಶ್ಲಾಘಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಸಹಕಾರವನ್ನು ನೀಡಿದರು.

Related posts

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
error: Content is protected !!