July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

ನಾರಾವಿ ಸರಕಾರಿ ಉನ್ನತೀ ಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೆಯಾನ್, ನೇಮ್ ಸ್ಟಿಕ್ಕರ್, ಜಾಮಿಟ್ರಿ ಬಾಕ್ಸ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ವಾಹಿನಿಯ ಸಕ್ರಿಯ ಸದಸ್ಯೆ ಹಿರಿಯರಾದ, ಶಾಲೆಯ ನಿವೃತ್ತ ಶಿಕ್ಷಕಿ ಪ್ರೇಮಾ ಭಟ್ ರವರು ವಿದ್ಯಾರ್ಥಿಗಳಲ್ಲಿ ಮಾತನಾಡಿ, ತಮ್ಮ ಬಳಗದ ವಿದ್ಯಾರ್ಥಿಗಳ ಸೇವಾ ತತ್ಪರತೆಯನ್ನು ಕೊಂಡಾಡುತ್ತಾ ವಿದ್ಯಾರ್ಥಿಗಳೆಲ್ಲರೂ ಚೆನ್ನಾಗಿ ಓದಿ ಜಾಣರಾಗಬೇಕು ,ಉತ್ತಮ ಪ್ರಜೆಗಳಾಗಬೇಕು ಹೇಳಿದರು.

ಮುಖ್ಯ ಗುರುಗಳಾದ ಪ್ರಭಾಕರ್ ಎನ್ . ಇವರು ಮಾತನಾಡಿ, ವಿದ್ಯಾ ವಾಹಿನಿ ಬಳಗದ ಕಾರ್ಯವೈಖರಿ, ಸೇವೆಯ ಗುಣವನ್ನು ಶ್ಲಾಘಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಸಹಕಾರವನ್ನು ನೀಡಿದರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!