July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಬಡಗಕಾರಂದೂರು ಸ. ಉ. ಪ್ರಾ.ಶಾಲೆಯಲ್ಲಿ ಶ್ರೀಮತಿ ಆಶಾ ಹರೀಶ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಪೂಜಾ ಸಮಿತಿ ರಚನೆಯಾಯಿತು.

ವೇದಿಕೆಯಲ್ಲಿ ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲ್ಯಾನ್ ಬಿ., ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ, ಹರೀಶ್ ಆಚಾರ್ಯ, ಎ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್, ಬಿ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್, ಜನಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಎ. ಬಿ. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನವಾಗಿ ಅಧ್ಯಕ್ಷರಾಗಿ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪ ಆನಂದ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ ಉಮೇಶ್ ಕುಲಾಲ್, ಕೋಶಾಧಿಕಾರಿಯಾಗಿ ಶ್ರೀಮತಿ ಸುನೀತಾ ಶ್ರೀಧರ್, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುಮಿತ್ರ ಆಯ್ಕೆ ಮಾಡಲಾಯಿತು.

ಶ್ರೀನಿವಾಸ್ ಸ್ವಾಗತಿಸಿ, ಮಂಜುನಾಥ ಆಚಾರ್ಯ ನಿರೂಪಿಸಿದರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!