September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

ಕಕ್ಕಿಂಜೆ: ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಗಾಂಧಿನಗರ ನಿವಾಸಿ ರವಿ ಗುರುಸ್ವಾಮಿ (62ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.15 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಗುರುಸ್ವಾಮಿಯಾಗಿ ಸುಮಾರು 36 ವರ್ಷಗಳ ಕಾಲ‌ ಮಾಲೆ ಹಾಕಿ ಶಬರಿಮಲೆಗೆ ಹೋಗಿದ್ದರು.

ಮೃತರು ಪತ್ನಿ,ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya
error: Content is protected !!