28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಯಕ್ಷಗಾನ ಹಿಮ್ಮೇಳ ಗುರುಗಳಾದ ಶ್ರೀ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಯಕ್ಷಗಾನ ಹಿಮ್ಮೇಳ ತರಬೇತಿ ಕೇಂದ್ರದಲ್ಲಿ ಗುರುವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಸಂಚಾಲಕ ಮಹೇಶ ಕನ್ಯಾಡಿ, ಲlರವೀಂದ್ರ ಶೆಟ್ಟಿ ಬಳೆಂಜ, ಹಿಮ್ಮೇಳ ವಾದಕರು ಹಿರಿಯರೂ ಆದ ವಾಸುದೇವ ಆಚಾರ್ಯ ಉಜಿರೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya
error: Content is protected !!