23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಪ್ರತಿ ವರ್ಷವಂತೆ ಈ ವರ್ಷವೂ ರಾಜ ಕೇಸರಿ ಸಂಘಟನೆ ವತಿಯಿಂದ ಅಟಿ ಅಮಾವಾಸ್ಯೆ ಆಚರಣೆ ಬಗ್ಗೆ ಜನರಿಗೆ ತಿಳಿಸುವ ಒಂದು ಪ್ರಯತ್ನ ಮಾಡುತ್ತಿದ್ದೇವೆ. ಜುಲೈ 24ರಂದು ಗುರುವಾರ ಬೆಳಿಗ್ಗೆ 6ರಿಂದ 10 ತನಕ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಆಟಿಯ ವಿಶೇಷತೆ ಹಾಗೂ ಕಷಾಯ ವಿತರಣೆ ನಡೆಯಲಿದೆ ಎಂದು ಸಂಸ್ಥಾಪಕರಾದ ದೀಪಕ್ ಜಿ ರವರು ಹೇಳಿದರು.

ಅವರು ಜು. 15ರಂದು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಈ ಸಂದರ್ಭದಲ್ಲಿ ಅಧ್ಯಕ್ಷ ಸತೀಶ್, ಗೌರವ ಸಲಹೆಗಾರದ ಪ್ರೇಮ್ ರಾಜ್ ಸಿಕ್ವೆರಾ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಉಪಸ್ಥಿತರಿದ್ದರು.

Related posts

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!