23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

ಬೆಳ್ತಂಗಡಿ; ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿ ಅನನ್ಯ ಭಟ್ ತಾಯಿ ಇಂದು ಸಂಜೆ ಎಸ್ಪಿ ಅವರಿಗೆ ದೂರು ನೀಡಿದ್ದಾರೆ.

ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಇಂದು 15ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಭೇಟಿ ನೀಡಿ ಪೊಲೀಸ್‌ ಅಧೀಕ್ಷಕರಿಗೆ ದೂರು ಅರ್ಜಿ ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್‌ ಅವರು ತಿಳಿಸಿದ್ದಾರೆ.

Related posts

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya
error: Content is protected !!