25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಇಂದಬೆಟ್ಟು ವಲಯದ ನಾವೂರು ವಿಭಾಗದ ಅಲೆಕ್ಕಿಯಲ್ಲಿ ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ ಲಕ್ಷ್ಮಣ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಹೇಮಾವತಿ ಹೆಗ್ಗಡೆಯವರು ಪ್ರಾರಂಭಿಸಿದ ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರಿಗೆ ಉತ್ತಮ ಮಾಹಿತಿಯೊಂದಿಗೆ ಆತ್ಮ ಸ್ಥೈರ್ಯ ವನ್ನು ಹೆಚ್ಚಿಸುತ್ತದೆ ಮಹಿಳೆಯ ಪ್ರತಿಭೆಯನ್ನು ಹೊರಹಾಕಲು ಕೇಂದ್ರವು ಉತ್ತಮ ವೇದಿಕೆಯಾಗಿದೆ ಎಂದರು.

ಮೇಲ್ವಿಚಾರಕರಾದ ಉಷಾ ರವರು ಎಲ್ಲರೂ ಕೇಂದ್ರದ ಸಭೆಯಲ್ಲಿ ಆಸಕ್ತಿ ಯಿಂದ ಭಾಗವಹಿಸುವಂತೆ ತಿಳಿಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ರವರು ಜ್ಞಾನ ವಿಕಾಸ ಕೇಂದ್ರದ ಧ್ಯೇಯೋದ್ದೇಶಗಳು ಕೇಂದ್ರದ ಸಭೆಯಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಯೋಜಕಿ ರೋಹಿಣಿ ಉಪಸ್ಥಿತರಿದ್ದರು ಗುಲಾಬಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುನೀತಾ ಸ್ವಾಗತಿಸಿ ಸೇವಾಪ್ರತಿನಿಧಿ ಪುಷ್ಪ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya
error: Content is protected !!