23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದು ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೃಥ್ವಿ ಜ್ಯವೆಲ್ಸ್ ಬೆಳ್ತಂಗಡಿ ವ್ಯವಸ್ಥಾಪಕ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು, ಎಕ್ಸೆಲ್ ಕಾಲೇಜಿನ ಉದ್ಯೋಗಿ ರಿತೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya
error: Content is protected !!