ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

ನಾರಾವಿ ಸರಕಾರಿ ಉನ್ನತೀ ಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೆಯಾನ್, ನೇಮ್ ಸ್ಟಿಕ್ಕರ್, ಜಾಮಿಟ್ರಿ ಬಾಕ್ಸ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ವಾಹಿನಿಯ ಸಕ್ರಿಯ ಸದಸ್ಯೆ ಹಿರಿಯರಾದ, ಶಾಲೆಯ ನಿವೃತ್ತ ಶಿಕ್ಷಕಿ ಪ್ರೇಮಾ ಭಟ್ ರವರು ವಿದ್ಯಾರ್ಥಿಗಳಲ್ಲಿ ಮಾತನಾಡಿ, ತಮ್ಮ ಬಳಗದ ವಿದ್ಯಾರ್ಥಿಗಳ ಸೇವಾ ತತ್ಪರತೆಯನ್ನು ಕೊಂಡಾಡುತ್ತಾ ವಿದ್ಯಾರ್ಥಿಗಳೆಲ್ಲರೂ ಚೆನ್ನಾಗಿ ಓದಿ ಜಾಣರಾಗಬೇಕು ,ಉತ್ತಮ ಪ್ರಜೆಗಳಾಗಬೇಕು ಹೇಳಿದರು.

ಮುಖ್ಯ ಗುರುಗಳಾದ ಪ್ರಭಾಕರ್ ಎನ್ . ಇವರು ಮಾತನಾಡಿ, ವಿದ್ಯಾ ವಾಹಿನಿ ಬಳಗದ ಕಾರ್ಯವೈಖರಿ, ಸೇವೆಯ ಗುಣವನ್ನು ಶ್ಲಾಘಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಸಹಕಾರವನ್ನು ನೀಡಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ; ಕಮಲ ಅವರ ಮನೆ ನಿರ್ಮಾಣಕ್ಕೆ ಸಾಯಿ ರಾಮ್ ಫ್ರೆಂಡ್ಸ್ ಸಂಕಲ್ಪ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!