26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

ನಾರಾವಿ ಸರಕಾರಿ ಉನ್ನತೀ ಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೆಯಾನ್, ನೇಮ್ ಸ್ಟಿಕ್ಕರ್, ಜಾಮಿಟ್ರಿ ಬಾಕ್ಸ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ವಾಹಿನಿಯ ಸಕ್ರಿಯ ಸದಸ್ಯೆ ಹಿರಿಯರಾದ, ಶಾಲೆಯ ನಿವೃತ್ತ ಶಿಕ್ಷಕಿ ಪ್ರೇಮಾ ಭಟ್ ರವರು ವಿದ್ಯಾರ್ಥಿಗಳಲ್ಲಿ ಮಾತನಾಡಿ, ತಮ್ಮ ಬಳಗದ ವಿದ್ಯಾರ್ಥಿಗಳ ಸೇವಾ ತತ್ಪರತೆಯನ್ನು ಕೊಂಡಾಡುತ್ತಾ ವಿದ್ಯಾರ್ಥಿಗಳೆಲ್ಲರೂ ಚೆನ್ನಾಗಿ ಓದಿ ಜಾಣರಾಗಬೇಕು ,ಉತ್ತಮ ಪ್ರಜೆಗಳಾಗಬೇಕು ಹೇಳಿದರು.

ಮುಖ್ಯ ಗುರುಗಳಾದ ಪ್ರಭಾಕರ್ ಎನ್ . ಇವರು ಮಾತನಾಡಿ, ವಿದ್ಯಾ ವಾಹಿನಿ ಬಳಗದ ಕಾರ್ಯವೈಖರಿ, ಸೇವೆಯ ಗುಣವನ್ನು ಶ್ಲಾಘಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಸಹಕಾರವನ್ನು ನೀಡಿದರು.

Related posts

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya
error: Content is protected !!