July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

ನಾರಾವಿ ಸರಕಾರಿ ಉನ್ನತೀ ಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೆಯಾನ್, ನೇಮ್ ಸ್ಟಿಕ್ಕರ್, ಜಾಮಿಟ್ರಿ ಬಾಕ್ಸ್ ಗಳ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ವಾಹಿನಿಯ ಸಕ್ರಿಯ ಸದಸ್ಯೆ ಹಿರಿಯರಾದ, ಶಾಲೆಯ ನಿವೃತ್ತ ಶಿಕ್ಷಕಿ ಪ್ರೇಮಾ ಭಟ್ ರವರು ವಿದ್ಯಾರ್ಥಿಗಳಲ್ಲಿ ಮಾತನಾಡಿ, ತಮ್ಮ ಬಳಗದ ವಿದ್ಯಾರ್ಥಿಗಳ ಸೇವಾ ತತ್ಪರತೆಯನ್ನು ಕೊಂಡಾಡುತ್ತಾ ವಿದ್ಯಾರ್ಥಿಗಳೆಲ್ಲರೂ ಚೆನ್ನಾಗಿ ಓದಿ ಜಾಣರಾಗಬೇಕು ,ಉತ್ತಮ ಪ್ರಜೆಗಳಾಗಬೇಕು ಹೇಳಿದರು.

ಮುಖ್ಯ ಗುರುಗಳಾದ ಪ್ರಭಾಕರ್ ಎನ್ . ಇವರು ಮಾತನಾಡಿ, ವಿದ್ಯಾ ವಾಹಿನಿ ಬಳಗದ ಕಾರ್ಯವೈಖರಿ, ಸೇವೆಯ ಗುಣವನ್ನು ಶ್ಲಾಘಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಸಹಕಾರವನ್ನು ನೀಡಿದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!