September 6, 2026
Uncategorized

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

ಕನ್ಯಾಡಿ: ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ರವರು ಜು . 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು.

ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮೂಲಕ 2024-25 ಮತ್ತು 2025-26 ನೇ ಸಾಲಿನಲ್ಲಿ ಒಟ್ಟು 10 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಸಂಸ್ಥೆಯ ಪರವಾಗಿ ಕೃತಜ್ಞತೆ ಸಲ್ಲಿಸಿ ಮುಂಬರುವ ದಿನಗಳಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.

Related posts

ಸೆ.6;ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!