23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕುಮಟಾ ಕೋನಳ್ಳಿ ವನದುರ್ಗಾ ದೇವಾಲಯದಲ್ಲಿ ಆಚರಿಸುತ್ತಿರುವ ಚಾತುರ್ಮಾಸ್ಯ ವೃತಾಚರಣೆಯ ಜು. 15ರಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಭಾಗವಹಿಸಿ, ಸ್ವಾಮೀಜಿ ಅವರ ಗುರು ಪಾದುಕ ಪೂಜೆ ನೆರವೇರಿಸಿ ಶ್ರೀ ಗಳಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಕಾಸ್ ಪುತ್ತೂರು ಉಪಸ್ಥಿತರಿದ್ದರು.

Related posts

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya
error: Content is protected !!