23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾಲಾ ಇಕೋ ಕ್ಲಬ್ ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಜರಗಿತು. ಶಾಲೆಯ 12 ಮಂದಿ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಪೋಷಕರೊಂದಿಗೆ ಗಿಡ ನೀಡುವುದಕ್ಕೆ ಸಸಿಗಳನ್ನು ವಿತರಿಸಲಾಯಿತು. ಅಲ್ಲದೆ ಆಗಮಿಸಿದ ಎಲ್ಲಾ ಅತಿಥಿಗಳಿಗೆ ಒಂದೊಂದು ಗಿಡವನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ಇಕೋ ಕ್ಲಬ್ ಸದಸ್ಯರು ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜದ ಸದಸ್ಯರು ಗಿಡಗಳನ್ನು ನೆಟ್ಟರು.

ಕಾರ್ಯಕ್ರಮದಲ್ಲಿ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಅಧ್ಯಕ್ಷರಾದ ಪ್ರೊಫೆಸರ್ ಶ್ರೀಮತಿ ತ್ರಿಶಾಲ್ ಜೈನ್, ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಹೆಗ್ಡೆ, ಸದಸ್ಯರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಉಪಾಧ್ಯಕ್ಷೇ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ ಮತ್ತು ಸದಸ್ಯರು, ಇಕೋ ಕ್ಲಬ್ ನ ಅಧ್ಯಕ್ಷೆ ಕುಮಾರಿ ರಾಯಿಶ ನಿರ್ವಾಹಕಿ ಶ್ರೀಮತಿ ಪ್ರಮೀಳಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ. ಶಿಕ್ಷಕಿ ಶ್ರೀಮತಿ ದವಲಾ ಎ, ಕಾರ್ಯಕ್ರಮ ನಿರೂಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!