23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತಕ್ಕೆ ಒಳಪಟ್ಟ ಶ್ರೀ ಆದಿ ದುಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯ ಯಕ್ಷಗಾನ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಯಿತು.


ಗೌರವ ಸಂಚಾಲಕರಾಗಿ ಮಸ್ಕತ್ತಿನ ಪ್ರಶಾಂತ ಪೂಜಾರಿ, ಮುಖ್ಯ ಸಂಚಾಲಕರಾಗಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಸಂಚಾಲಕರಾಗಿ ಉಲ್ಲಾಸ್ ಕೋಟ್ಯಾನ್, ಹರೀಶ್ ಕೆ ಪೂಜಾರಿ, ಡಾ.ಸಂತೋಷ್ ಪೇರಂಪಲ್ಲಿ , ನಿತ್ಯಾನಂದ ನಾವರ ರವರು ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾದರು.

ಕ್ಷೇತ್ರದ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಗೆಜ್ಜೆ ಗಿರಿ ಕೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ ಸೆಂಟರ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಡಾ. ರಾಜಾರಾಮ್ ಕೆಬಿ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ವಾಮಜೂರು. ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ನವೀನ್ ಅಮೀನ್ ಕಟಪಾಡಿ, ನವೀನ್ ಸುವರ್ಣ ಸಜೀಪ, ಎಸ್ ಆರ್ ಶೈಲೇಂದ್ರ ಸುವರ್ಣ, ಜೈವಿಕ್ರಮ ಕಲ್ಲಾಪು, ಚಂದ್ರಶೇಖರ ಉಚ್ಚಿಲ, ಭಾಸ್ಕರ ಮುಂತಾದ ಪ್ರಮುಖರು ಉಪಸ್ಥಿತರಿದ್ದು ಗೆಜ್ಜೆ ಗಿರಿ ಮೇಳ ಕಳೆದ ಮೂರು ವರ್ಷಗಳಿಂದ ನಡೆದು ಬಂದ ದಾರಿ ಅದರ ಆಗು ಹೋಗುಗಳ ಬಗ್ಗೆ ಕೂಲಂಕುಶವಾಗಿ ಚರ್ಚಿಸಿದರು.

Related posts

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya
error: Content is protected !!