September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

ಕೊಕ್ಕಡ : ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಉಪ ಆರೋಗ್ಯ ಕೇಂದ್ರ ನಿಡ್ಲೆ ಇಲ್ಲಿ ಸತತ 19ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸಿ ಹತ್ಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡ ಶ್ರೀಮತಿ ಪುಟ್ಟಮ್ಮ ರವರಿಗೆ ಜು.16 ರಂದು ಬೀಳ್ಕೊಡುಗೆ ಸಮಾರಂಭವು ನಿಡ್ಲೆ ಉಪ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ವಿನುತಾ, ಆಶಾಕಾರ್ಯಕರ್ತೆಯರಾದ ಶ್ರೀಮತಿ ಸುನೀತಾ, ಶ್ರೀಮತಿ ಚಂದ್ರಾವತಿ, ಶ್ರೀಮತಿ ಯಮುನ ಹಾಗೂ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು.

Related posts

ಉಜಿರೆ–ಬೆಳಾಲು ಓಡಲ ರಸ್ತೆಯಲ್ಲಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ದಿಣ್ಣೆ: ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ರಿಪ್ಲೆಕ್ಟರ್ ಅಳವಡಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya
error: Content is protected !!