March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಜು.16 ರಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶ್ರಿ ಕ್ಷೇತ್ರ ಅರಮಲೆಬೆಟ್ಟ ಆನುವಂಶಿಕ ಆಡಳಿತ ಮೋಕ್ತೇಸರಾದ ಸುಖೇಶ್ ಕುಮಾರ್ ಕಡಂಬು, ಅರಮನೆ ಅರ್ಥ್ ಮೂವರ್ಸ್ ಮಾಲೀಕರಾದ ಸುನೀಶ್ ಕುಮಾರ್ ಕಡಂಬು, ಓಮ್ ಎಲೆವೆಟರ್ಸ್ ಮಾಲೀಕರಾದ ಪ್ರದೀಪ್ ಕುಮಾರ್ ಶೆಟ್ಟಿ ಗುರುವಾಯನಕೆರೆ, ಆನಂದ ಶೆಟ್ಟಿ ವಾತ್ಸಲ್ಯ, ಶರಣ್ ಮಂಗಳೂರು, ವಾಮನ ಆಚಾರ್ಯ, ನಾರಾಯಣ ಆಚಾರ್ಯ ಬರಾಯ, ಎಕ್ಸೆಲ್ ಸಿಬ್ಬಂದಿವರ್ಗ, ಸಂತೋಷ್ ಕುಮಾರ್ ಗುರುವಾಯನಕೆರೆ, ನಿತೇಶ್ ಆಚಾರ್ಯ ಪಾಡ್ಯಾರ್ ಮಜಲು, ವಿಠ್ಠಲ್ ಆಚಾರ್ಯ ಬರಾಯ ಮತ್ತು ಭಕ್ತರು ಉಪಸ್ಥಿತರಿದ್ದರು.

Related posts

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!