March 7, 2026
ಅಭಿನಂದನೆವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಿಜಯರತ್ನ ಪ್ರಶಸ್ತಿಯಿಂದ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದು ಮೇಲಂತಬೆಟ್ಟು ಕೃಷಿಕ ಯುವಕ ಮಂಡಲದಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿಕ ಯುವಕ ಮಂಡಲದ ಅಧ್ಯಕ್ಷ ಜಗದೀಶ್ ಬರಮೇಲು, ಕಾರ್ಯದರ್ಶಿ ಸೂರಜ್, ಕೋಶಾಧಿಕಾರಿ ಹರ್ಷ ಹೆಚ್. ಆರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya
error: Content is protected !!