32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

ಉಜಿರೆ : ಇಲ್ಲಿಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ, ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ ವಿಷಯದ ಬಗ್ಗೆ ಜು.16 ರಂದು ಮಾಹಿತಿ ಕಾರ್ಯಾಗಾರ ನಡೆಯಿತು.

ಸ್ಥಳೀಯ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಮತ್ತು ಶ್ರೀಮತಿ ಸುಮಂಜಲ ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮಳೆಗಾಲದಲ್ಲಿ ಹೇಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ತಮ್ಮ ವೈಯಕ್ತಿಕ ಸ್ವಚ್ಛತೆಗೆ ಬಹಳಷ್ಟು ಜಾಗ್ರತೆ ವಹಿಸಬೇಕು ಎಂಬುದನ್ನು ಕೆಲವು ಚಟುವಟಿಕೆಗಳ ಮೂಲಕ ತಿಳಿಸಿಕೊಟ್ಟರು.

ಮಳೆಗಾಲದಲ್ಲಿ ಕಂಡು ಬರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿಕೊಟ್ಟರು. ಸಿಸ್ಟರ್ ಸಿರಿಷಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿಯರಾದ ಜೆಸಿಂತಾ ಹಾಗೂ ನಳಿನಿ ಸಹಕರಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya
error: Content is protected !!