25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾಲಾ ಇಕೋ ಕ್ಲಬ್ ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಜರಗಿತು. ಶಾಲೆಯ 12 ಮಂದಿ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಪೋಷಕರೊಂದಿಗೆ ಗಿಡ ನೀಡುವುದಕ್ಕೆ ಸಸಿಗಳನ್ನು ವಿತರಿಸಲಾಯಿತು. ಅಲ್ಲದೆ ಆಗಮಿಸಿದ ಎಲ್ಲಾ ಅತಿಥಿಗಳಿಗೆ ಒಂದೊಂದು ಗಿಡವನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ಇಕೋ ಕ್ಲಬ್ ಸದಸ್ಯರು ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜದ ಸದಸ್ಯರು ಗಿಡಗಳನ್ನು ನೆಟ್ಟರು.

ಕಾರ್ಯಕ್ರಮದಲ್ಲಿ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಅಧ್ಯಕ್ಷರಾದ ಪ್ರೊಫೆಸರ್ ಶ್ರೀಮತಿ ತ್ರಿಶಾಲ್ ಜೈನ್, ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಹೆಗ್ಡೆ, ಸದಸ್ಯರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಉಪಾಧ್ಯಕ್ಷೇ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ ಮತ್ತು ಸದಸ್ಯರು, ಇಕೋ ಕ್ಲಬ್ ನ ಅಧ್ಯಕ್ಷೆ ಕುಮಾರಿ ರಾಯಿಶ ನಿರ್ವಾಹಕಿ ಶ್ರೀಮತಿ ಪ್ರಮೀಳಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ. ಶಿಕ್ಷಕಿ ಶ್ರೀಮತಿ ದವಲಾ ಎ, ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!