22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತಕ್ಕೆ ಒಳಪಟ್ಟ ಶ್ರೀ ಆದಿ ದುಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯ ಯಕ್ಷಗಾನ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಯಿತು.


ಗೌರವ ಸಂಚಾಲಕರಾಗಿ ಮಸ್ಕತ್ತಿನ ಪ್ರಶಾಂತ ಪೂಜಾರಿ, ಮುಖ್ಯ ಸಂಚಾಲಕರಾಗಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಸಂಚಾಲಕರಾಗಿ ಉಲ್ಲಾಸ್ ಕೋಟ್ಯಾನ್, ಹರೀಶ್ ಕೆ ಪೂಜಾರಿ, ಡಾ.ಸಂತೋಷ್ ಪೇರಂಪಲ್ಲಿ , ನಿತ್ಯಾನಂದ ನಾವರ ರವರು ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾದರು.

ಕ್ಷೇತ್ರದ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಗೆಜ್ಜೆ ಗಿರಿ ಕೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ ಸೆಂಟರ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಡಾ. ರಾಜಾರಾಮ್ ಕೆಬಿ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ವಾಮಜೂರು. ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ನವೀನ್ ಅಮೀನ್ ಕಟಪಾಡಿ, ನವೀನ್ ಸುವರ್ಣ ಸಜೀಪ, ಎಸ್ ಆರ್ ಶೈಲೇಂದ್ರ ಸುವರ್ಣ, ಜೈವಿಕ್ರಮ ಕಲ್ಲಾಪು, ಚಂದ್ರಶೇಖರ ಉಚ್ಚಿಲ, ಭಾಸ್ಕರ ಮುಂತಾದ ಪ್ರಮುಖರು ಉಪಸ್ಥಿತರಿದ್ದು ಗೆಜ್ಜೆ ಗಿರಿ ಮೇಳ ಕಳೆದ ಮೂರು ವರ್ಷಗಳಿಂದ ನಡೆದು ಬಂದ ದಾರಿ ಅದರ ಆಗು ಹೋಗುಗಳ ಬಗ್ಗೆ ಕೂಲಂಕುಶವಾಗಿ ಚರ್ಚಿಸಿದರು.

Related posts

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!