September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತಕ್ಕೆ ಒಳಪಟ್ಟ ಶ್ರೀ ಆದಿ ದುಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯ ಯಕ್ಷಗಾನ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಯಿತು.


ಗೌರವ ಸಂಚಾಲಕರಾಗಿ ಮಸ್ಕತ್ತಿನ ಪ್ರಶಾಂತ ಪೂಜಾರಿ, ಮುಖ್ಯ ಸಂಚಾಲಕರಾಗಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಸಂಚಾಲಕರಾಗಿ ಉಲ್ಲಾಸ್ ಕೋಟ್ಯಾನ್, ಹರೀಶ್ ಕೆ ಪೂಜಾರಿ, ಡಾ.ಸಂತೋಷ್ ಪೇರಂಪಲ್ಲಿ , ನಿತ್ಯಾನಂದ ನಾವರ ರವರು ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾದರು.

ಕ್ಷೇತ್ರದ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಗೆಜ್ಜೆ ಗಿರಿ ಕೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ ಸೆಂಟರ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಡಾ. ರಾಜಾರಾಮ್ ಕೆಬಿ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ವಾಮಜೂರು. ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ನವೀನ್ ಅಮೀನ್ ಕಟಪಾಡಿ, ನವೀನ್ ಸುವರ್ಣ ಸಜೀಪ, ಎಸ್ ಆರ್ ಶೈಲೇಂದ್ರ ಸುವರ್ಣ, ಜೈವಿಕ್ರಮ ಕಲ್ಲಾಪು, ಚಂದ್ರಶೇಖರ ಉಚ್ಚಿಲ, ಭಾಸ್ಕರ ಮುಂತಾದ ಪ್ರಮುಖರು ಉಪಸ್ಥಿತರಿದ್ದು ಗೆಜ್ಜೆ ಗಿರಿ ಮೇಳ ಕಳೆದ ಮೂರು ವರ್ಷಗಳಿಂದ ನಡೆದು ಬಂದ ದಾರಿ ಅದರ ಆಗು ಹೋಗುಗಳ ಬಗ್ಗೆ ಕೂಲಂಕುಶವಾಗಿ ಚರ್ಚಿಸಿದರು.

Related posts

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!