26.1 C
ಪುತ್ತೂರು, ಬೆಳ್ತಂಗಡಿ
September 11, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ ಜಿಲ್ಲೆ ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಜುಲೈ 17 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!