22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

ಮುಂಡಾಜೆ ಗ್ರಾಮದ ಕೊಡಂಗೆ ನಿವಾಸಿ ಕಿರಣ್ ಮರಾಠೆ(49ವ )ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.15ರಂದು ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಎಲೆಕ್ಟ್ರಿಷಿಯನ್ ಕೂಡ ಆಗಿದ್ದರು. ಪೌರೋಹಿತ್ಯವನ್ನು ಮಾಡುತ್ತಿದ್ದು ವೈದಿಕ ಕಾರ್ಯಕ್ರಮಗಳಿಗೆ ಬೇಕಾಗುವ ಪರಿಕರ ತಯಾರಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಕಾರ್ಯಕ್ರಮಗಳಲ್ಲೂ ನೇತೃತ್ವ ವಹಿಸುತ್ತಿದ್ದರು.

ಮೃತರು ತಾಯಿ , ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya
error: Content is protected !!