September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

ಮುಂಡಾಜೆ ಗ್ರಾಮದ ಕೊಡಂಗೆ ನಿವಾಸಿ ಕಿರಣ್ ಮರಾಠೆ(49ವ )ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.15ರಂದು ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಎಲೆಕ್ಟ್ರಿಷಿಯನ್ ಕೂಡ ಆಗಿದ್ದರು. ಪೌರೋಹಿತ್ಯವನ್ನು ಮಾಡುತ್ತಿದ್ದು ವೈದಿಕ ಕಾರ್ಯಕ್ರಮಗಳಿಗೆ ಬೇಕಾಗುವ ಪರಿಕರ ತಯಾರಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಕಾರ್ಯಕ್ರಮಗಳಲ್ಲೂ ನೇತೃತ್ವ ವಹಿಸುತ್ತಿದ್ದರು.

ಮೃತರು ತಾಯಿ , ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!