25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಜು.16 ರಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶ್ರಿ ಕ್ಷೇತ್ರ ಅರಮಲೆಬೆಟ್ಟ ಆನುವಂಶಿಕ ಆಡಳಿತ ಮೋಕ್ತೇಸರಾದ ಸುಖೇಶ್ ಕುಮಾರ್ ಕಡಂಬು, ಅರಮನೆ ಅರ್ಥ್ ಮೂವರ್ಸ್ ಮಾಲೀಕರಾದ ಸುನೀಶ್ ಕುಮಾರ್ ಕಡಂಬು, ಓಮ್ ಎಲೆವೆಟರ್ಸ್ ಮಾಲೀಕರಾದ ಪ್ರದೀಪ್ ಕುಮಾರ್ ಶೆಟ್ಟಿ ಗುರುವಾಯನಕೆರೆ, ಆನಂದ ಶೆಟ್ಟಿ ವಾತ್ಸಲ್ಯ, ಶರಣ್ ಮಂಗಳೂರು, ವಾಮನ ಆಚಾರ್ಯ, ನಾರಾಯಣ ಆಚಾರ್ಯ ಬರಾಯ, ಎಕ್ಸೆಲ್ ಸಿಬ್ಬಂದಿವರ್ಗ, ಸಂತೋಷ್ ಕುಮಾರ್ ಗುರುವಾಯನಕೆರೆ, ನಿತೇಶ್ ಆಚಾರ್ಯ ಪಾಡ್ಯಾರ್ ಮಜಲು, ವಿಠ್ಠಲ್ ಆಚಾರ್ಯ ಬರಾಯ ಮತ್ತು ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya
error: Content is protected !!