September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಜು.16 ರಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶ್ರಿ ಕ್ಷೇತ್ರ ಅರಮಲೆಬೆಟ್ಟ ಆನುವಂಶಿಕ ಆಡಳಿತ ಮೋಕ್ತೇಸರಾದ ಸುಖೇಶ್ ಕುಮಾರ್ ಕಡಂಬು, ಅರಮನೆ ಅರ್ಥ್ ಮೂವರ್ಸ್ ಮಾಲೀಕರಾದ ಸುನೀಶ್ ಕುಮಾರ್ ಕಡಂಬು, ಓಮ್ ಎಲೆವೆಟರ್ಸ್ ಮಾಲೀಕರಾದ ಪ್ರದೀಪ್ ಕುಮಾರ್ ಶೆಟ್ಟಿ ಗುರುವಾಯನಕೆರೆ, ಆನಂದ ಶೆಟ್ಟಿ ವಾತ್ಸಲ್ಯ, ಶರಣ್ ಮಂಗಳೂರು, ವಾಮನ ಆಚಾರ್ಯ, ನಾರಾಯಣ ಆಚಾರ್ಯ ಬರಾಯ, ಎಕ್ಸೆಲ್ ಸಿಬ್ಬಂದಿವರ್ಗ, ಸಂತೋಷ್ ಕುಮಾರ್ ಗುರುವಾಯನಕೆರೆ, ನಿತೇಶ್ ಆಚಾರ್ಯ ಪಾಡ್ಯಾರ್ ಮಜಲು, ವಿಠ್ಠಲ್ ಆಚಾರ್ಯ ಬರಾಯ ಮತ್ತು ಭಕ್ತರು ಉಪಸ್ಥಿತರಿದ್ದರು.

Related posts

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya
error: Content is protected !!