September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

ಉಜಿರೆ : ಇಲ್ಲಿಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ, ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ ವಿಷಯದ ಬಗ್ಗೆ ಜು.16 ರಂದು ಮಾಹಿತಿ ಕಾರ್ಯಾಗಾರ ನಡೆಯಿತು.

ಸ್ಥಳೀಯ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಮತ್ತು ಶ್ರೀಮತಿ ಸುಮಂಜಲ ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮಳೆಗಾಲದಲ್ಲಿ ಹೇಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ತಮ್ಮ ವೈಯಕ್ತಿಕ ಸ್ವಚ್ಛತೆಗೆ ಬಹಳಷ್ಟು ಜಾಗ್ರತೆ ವಹಿಸಬೇಕು ಎಂಬುದನ್ನು ಕೆಲವು ಚಟುವಟಿಕೆಗಳ ಮೂಲಕ ತಿಳಿಸಿಕೊಟ್ಟರು.

ಮಳೆಗಾಲದಲ್ಲಿ ಕಂಡು ಬರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿಕೊಟ್ಟರು. ಸಿಸ್ಟರ್ ಸಿರಿಷಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿಯರಾದ ಜೆಸಿಂತಾ ಹಾಗೂ ನಳಿನಿ ಸಹಕರಿಸಿದರು.

Related posts

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya
error: Content is protected !!