July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

ಉಜಿರೆ : ಇಲ್ಲಿಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ, ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ ವಿಷಯದ ಬಗ್ಗೆ ಜು.16 ರಂದು ಮಾಹಿತಿ ಕಾರ್ಯಾಗಾರ ನಡೆಯಿತು.

ಸ್ಥಳೀಯ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಮತ್ತು ಶ್ರೀಮತಿ ಸುಮಂಜಲ ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮಳೆಗಾಲದಲ್ಲಿ ಹೇಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ತಮ್ಮ ವೈಯಕ್ತಿಕ ಸ್ವಚ್ಛತೆಗೆ ಬಹಳಷ್ಟು ಜಾಗ್ರತೆ ವಹಿಸಬೇಕು ಎಂಬುದನ್ನು ಕೆಲವು ಚಟುವಟಿಕೆಗಳ ಮೂಲಕ ತಿಳಿಸಿಕೊಟ್ಟರು.

ಮಳೆಗಾಲದಲ್ಲಿ ಕಂಡು ಬರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿಕೊಟ್ಟರು. ಸಿಸ್ಟರ್ ಸಿರಿಷಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿಯರಾದ ಜೆಸಿಂತಾ ಹಾಗೂ ನಳಿನಿ ಸಹಕರಿಸಿದರು.

Related posts

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!