ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾಲಾ ಇಕೋ ಕ್ಲಬ್ ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಜರಗಿತು. ಶಾಲೆಯ 12 ಮಂದಿ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಪೋಷಕರೊಂದಿಗೆ ಗಿಡ ನೀಡುವುದಕ್ಕೆ ಸಸಿಗಳನ್ನು ವಿತರಿಸಲಾಯಿತು. ಅಲ್ಲದೆ ಆಗಮಿಸಿದ ಎಲ್ಲಾ ಅತಿಥಿಗಳಿಗೆ ಒಂದೊಂದು ಗಿಡವನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ಇಕೋ ಕ್ಲಬ್ ಸದಸ್ಯರು ಹಾಗೂ ಶಾಂತಿ ಶ್ರೀ ಮಹಿಳಾ ಸಮಾಜದ ಸದಸ್ಯರು ಗಿಡಗಳನ್ನು ನೆಟ್ಟರು.

ಕಾರ್ಯಕ್ರಮದಲ್ಲಿ ಶಾಂತಿ ಶ್ರೀ ಮಹಿಳಾ ಸಮಾಜ ಬೆಳ್ತಂಗಡಿ ಅಧ್ಯಕ್ಷರಾದ ಪ್ರೊಫೆಸರ್ ಶ್ರೀಮತಿ ತ್ರಿಶಾಲ್ ಜೈನ್, ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಹೆಗ್ಡೆ, ಸದಸ್ಯರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಉಪಾಧ್ಯಕ್ಷೇ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ ಮತ್ತು ಸದಸ್ಯರು, ಇಕೋ ಕ್ಲಬ್ ನ ಅಧ್ಯಕ್ಷೆ ಕುಮಾರಿ ರಾಯಿಶ ನಿರ್ವಾಹಕಿ ಶ್ರೀಮತಿ ಪ್ರಮೀಳಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ. ಶಿಕ್ಷಕಿ ಶ್ರೀಮತಿ ದವಲಾ ಎ, ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತ್ ಬ್ಯಾಂಕಿಗೆ 48 ವರ್ಷಗಳ ಸಂಭ್ರಮ: ಬೆಳ್ತಂಗಡಿ ಶಾಖೆಯಲ್ಲಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!