27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತಕ್ಕೆ ಒಳಪಟ್ಟ ಶ್ರೀ ಆದಿ ದುಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯ ಯಕ್ಷಗಾನ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಯಿತು.


ಗೌರವ ಸಂಚಾಲಕರಾಗಿ ಮಸ್ಕತ್ತಿನ ಪ್ರಶಾಂತ ಪೂಜಾರಿ, ಮುಖ್ಯ ಸಂಚಾಲಕರಾಗಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಸಂಚಾಲಕರಾಗಿ ಉಲ್ಲಾಸ್ ಕೋಟ್ಯಾನ್, ಹರೀಶ್ ಕೆ ಪೂಜಾರಿ, ಡಾ.ಸಂತೋಷ್ ಪೇರಂಪಲ್ಲಿ , ನಿತ್ಯಾನಂದ ನಾವರ ರವರು ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾದರು.

ಕ್ಷೇತ್ರದ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಗೆಜ್ಜೆ ಗಿರಿ ಕೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ ಸೆಂಟರ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಡಾ. ರಾಜಾರಾಮ್ ಕೆಬಿ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ವಾಮಜೂರು. ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ನವೀನ್ ಅಮೀನ್ ಕಟಪಾಡಿ, ನವೀನ್ ಸುವರ್ಣ ಸಜೀಪ, ಎಸ್ ಆರ್ ಶೈಲೇಂದ್ರ ಸುವರ್ಣ, ಜೈವಿಕ್ರಮ ಕಲ್ಲಾಪು, ಚಂದ್ರಶೇಖರ ಉಚ್ಚಿಲ, ಭಾಸ್ಕರ ಮುಂತಾದ ಪ್ರಮುಖರು ಉಪಸ್ಥಿತರಿದ್ದು ಗೆಜ್ಜೆ ಗಿರಿ ಮೇಳ ಕಳೆದ ಮೂರು ವರ್ಷಗಳಿಂದ ನಡೆದು ಬಂದ ದಾರಿ ಅದರ ಆಗು ಹೋಗುಗಳ ಬಗ್ಗೆ ಕೂಲಂಕುಶವಾಗಿ ಚರ್ಚಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya
error: Content is protected !!