23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜು. 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು. ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಸಂದರ್ಭೋಚಿತವಾಗಿ ಮಾತನಾಡಿದರು. ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ ಸ್ವಾಗತಿಸಿ, ಉಪಾಧ್ಯಕ್ಷರ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!